Karnataka Congress: ಹೈಕಮಾಂಡ್ ಬುಲಾವ್, ದೆಹಲಿ ಭೇಟಿ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

Karnataka Congress: ಹೈಕಮಾಂಡ್ ಬುಲಾವ್, ದೆಹಲಿ ಭೇಟಿ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

Published : Feb 20, 2022, 04:33 PM IST

2023 ರ ಸಾರ್ವತ್ರಿಕ ಚುನಾವಣೆ (Assembly Election 2023)  ಹಿನ್ನಲೆಯಲ್ಲಿ ನಾವು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದೇವೆ' ಎಂದು ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಫೆ. 20): 2023 ರ ಸಾರ್ವತ್ರಿಕ ಚುನಾವಣೆ (Assembly Election 2023)  ಹಿನ್ನಲೆಯಲ್ಲಿ ನಾವು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದೇವೆ' ಎಂದು ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. 

ಕೆಪಿಸಿಸಿ ಅಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರ ಬೆಂಬಲಿಗರ ನಡುವೆ ಹೊಗೆಯಾಡುತ್ತಲೇ ಇರುವ ಭಿನ್ನಾಭಿಪ್ರಾಯ, ಕೆಪಿಸಿಸಿ ಹಾಗೂ ಕಾರ್ಯಾಧ್ಯಕ್ಷರ ನಡುವೆ ಮೂಡದ ಸಮರ್ಪಕ ಹೊಂದಾಣಿಕೆಯಂತಹ ದೂರುಗಳು ದೆಹಲಿಯನ್ನು ಮುಟ್ಟಿವೆ. ಹೀಗಾಗಿ ರಾಜ್ಯದ 15 ಮಂದಿ ಪ್ರಮುಖ ನಾಯಕರಿಗೆ ಹೈಕಮಾಂಡ್‌ ಬುಲಾವ್‌ ನೀಡಿದೆ. ಜೊತೆಗೆ ವಿಧಾನಸಭಾ ಚುನಾವಣೆ ಸಿದ್ಧತೆಗೆ ರೂಪರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. 

ಫೆ. 25ಕ್ಕೆ ದೆಹಲಿಗೆ ಆಗಮಿಸುವಂತೆ ರಾಜ್ಯ ನಾಯಕರಿಗೂ ಸೂಚನೆ ನೀಡಲಾಗಿದ್ದು, 25 ಅಥವಾ 26ಕ್ಕೆ ರಾಹುಲ್‌ ಗಾಂಧಿ ನೇರವಾಗಿ ಸಭೆ ನಡೆಸಬಹುದು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more