ನಗರಾಭಿವೃದ್ಧಿ ಇಲಾಖೆಗೆ ಬಿಜೆಪಿ ಕಚೇರಿ, RSS ಕಚೇರಿ ಎಂಬ ಬೋರ್ಡ್, ಕಾಂಗ್ರೆಸ್ ಹೈಡ್ರಾಮಾ

ನಗರಾಭಿವೃದ್ಧಿ ಇಲಾಖೆಗೆ ಬಿಜೆಪಿ ಕಚೇರಿ, RSS ಕಚೇರಿ ಎಂಬ ಬೋರ್ಡ್, ಕಾಂಗ್ರೆಸ್ ಹೈಡ್ರಾಮಾ

Published : Aug 05, 2022, 05:01 PM ISTUpdated : Aug 05, 2022, 05:05 PM IST

ಬಿಬಿಎಂಪಿಯ 243 ವಾರ್ಡ್‌ಗಳಿಗೆ ಕರಡು ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಇದರಿಂದ ಮಾಜಿ ಸದಸ್ಯರ ಸ್ಪರ್ಧೆಗೆ ತೊಂದರೆಯಾಗಿದ್ದು, ಬೇರೆ ಕ್ಷೇತ್ರಗಳನ್ನು ಹುಡುಕಾಟ ಮಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.

ಬೆಂಗಳೂರು (ಆ. 05): ಬಿಬಿಎಂಪಿಯ 243 ವಾರ್ಡ್‌ಗಳಿಗೆ ಕರಡು (BBMP Ward Reservation List) ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಇದರಿಂದ ಮಾಜಿ ಸದಸ್ಯರ ಸ್ಪರ್ಧೆಗೆ ತೊಂದರೆಯಾಗಿದ್ದು, ಬೇರೆ ಕ್ಷೇತ್ರಗಳನ್ನು ಹುಡುಕಾಟ ಮಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.

ಬಿಬಿಎಂಪಿ ವಾರ್ಡ್‌ ಮೀಸಲಾತಿ ಪಟ್ಟಿಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ತನ್ನೆಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಆದರೆ, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕರಡು ಮೀಸಲಾತಿ ಪಟ್ಟಿಯಲ್ಲಿ ಮಾಜಿ ಪಾಲಿಕೆ ಸದಸ್ಯರು ಅದರಲ್ಲೂ ಕಾಂಗ್ರೆಸಿಗರು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. 

'ವಿಕಾಸಸೌಧದಲ್ಲಿ ಕಾಂಗ್ರೆಸ್ ಪ್ರತಿಭಟಿಸಿದೆ. ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ರಾಮಲಿಂಗಾರೆಡ್ಡಿ, ಡಿಕೆ ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ನಗರಾಭಿವೃದ್ಧಿ ಕಚೇರಿ ಅಲ್ಲ, ಬಿಜೆಪಿ ಕಚೇರಿ ಎಂದು ಬೋರ್ಡ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more