Mekedatu Padayatre: ಮತ್ತೆ ಮುಂದುವರೆಸುವ ಬಗ್ಗೆ ಸುಳಿವು ಕೊಟ್ಟ ಡಿಕೆಶಿ

Mekedatu Padayatre: ಮತ್ತೆ ಮುಂದುವರೆಸುವ ಬಗ್ಗೆ ಸುಳಿವು ಕೊಟ್ಟ ಡಿಕೆಶಿ

Published : Jan 15, 2022, 05:12 PM IST

 ಹೈಕೋರ್ಟ್ (High Court) ಸೂಚನೆ ಮೇರೆಗೆ ಮೇಕೆದಾಟು (Mekedatu) ಯೋಜನೆಯನ್ನು ಕಾಂಗ್ರೆಸ್ ಮೊಟಕುಗೊಳಿಸಿತ್ತು. ಇದೀಗ ಮತ್ತೆ ಮುಂದುವರೆಯುತ್ತಾ.? ಎಂಬ ಸುಳಿವನ್ನು ಕೊಟ್ಟಿದ್ದಾರೆ ಡಿಕೆ ಶಿವಕುಮಾರ್ (DK Shivakumar).

ಬೆಂಗಳೂರು (ಜ. 15): ಹೈಕೋರ್ಟ್ (High Court) ಸೂಚನೆ ಮೇರೆಗೆ ಮೇಕೆದಾಟು (Mekedatu) ಯೋಜನೆಯನ್ನು ಕಾಂಗ್ರೆಸ್ ಮೊಟಕುಗೊಳಿಸಿತ್ತು. ಇದೀಗ ಮತ್ತೆ ಮುಂದುವರೆಯುತ್ತಾ.? ಎಂಬ ಸುಳಿವನ್ನು ಕೊಟ್ಟಿದ್ದಾರೆ ಡಿಕೆ ಶಿವಕುಮಾರ್ (DK Shivakumar).

'ನಿಯಮ ಸಡಿಲ ಮಾಡಿ, ಮತ್ತೆ ಪಾದಯಾತ್ರೆ ಮಾಡುತ್ತೇವೆ. ಹತ್ತು ಜನ ಅಂದ್ರೆ ಹತ್ತೇ ಜನ ಮಾಡ್ತೀವಿ' ಎಂದಿದ್ದಾರೆ. ಕರ್ಫ್ಯೂ ನಿಯಮ ಸಡಿಲಿಕೆ ಬಳಿಕ, ಎಲ್ಲವೂ ಸಹಜ ಸ್ಥಿತಿಗೆ ಬಂದ ಬಳಿಕ ಮತ್ತೆ ಮೇಕೆದಾಟು ಪಾದಯಾತ್ರೆ ಮುಂದುವರೆಸುವುದಾಗಿ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more