Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Published : Mar 04, 2022, 06:00 PM ISTUpdated : Mar 04, 2022, 06:04 PM IST

ಬೆಂಗಳೂರು ಸೇರಿ ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.
 

ಬೆಂಗಳೂರು (ಮಾ. 04): ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.

ಜ. 9 ರಂದು ಮೇಕೆದಾಟು ಸಂಗಮ ಬಳಿ ಪ್ರಾರಂಭವಾಗಿದ್ದ 169 ಕಿ.ಮೀ. ಉದ್ದದ ಮೇಕೆದಾಟುವಿನಿಂದ ಬೆಂಗಳೂರುವರೆಗಿನ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ 4 ದಿನಗಳಲ್ಲೇ ರಾಮನಗರದಲ್ಲಿ ಮೊಟಕುಗೊಂಡಿತ್ತು. ಬಳಿಕ ಫೆ.27 ರಿಂದ ಎರಡನೇ ಕಂತಿನಲ್ಲಿ ರಾಮನಗರದಿಂದಲೇ ಶುರುವಾದ ಐದು ದಿನಗಳ ಪಾದಯಾತ್ರೆ 18 ವಿಧಾನಸಭೆ ಕ್ಷೇತ್ರಗಳಲ್ಲಿ 79.8 ಕಿ.ಮೀ. ಸಾಗಿ ಬೆಂಗಳೂರಿನ ಬಸವನಗುಡಿ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು. ಪಾದಯಾತ್ರೆಯೇನೋ ಮುಕ್ತಾಯವಾಗಿದೆ. ಇದರಿಂದ ಕಾಂಗ್ರೆಸ್‌ಗೇನು ಲಾಭ..? ಮೇಕೆದಾಟು ಯೋಜನೆ ಜಾರಿಯಾಗುತ್ತಾ.? ಒಳಸುಳಿಗಳು ಇಲ್ಲಿವೆ. 


 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more