Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Published : Mar 04, 2022, 06:00 PM ISTUpdated : Mar 04, 2022, 06:04 PM IST

ಬೆಂಗಳೂರು ಸೇರಿ ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.
 

ಬೆಂಗಳೂರು (ಮಾ. 04): ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.

ಜ. 9 ರಂದು ಮೇಕೆದಾಟು ಸಂಗಮ ಬಳಿ ಪ್ರಾರಂಭವಾಗಿದ್ದ 169 ಕಿ.ಮೀ. ಉದ್ದದ ಮೇಕೆದಾಟುವಿನಿಂದ ಬೆಂಗಳೂರುವರೆಗಿನ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ 4 ದಿನಗಳಲ್ಲೇ ರಾಮನಗರದಲ್ಲಿ ಮೊಟಕುಗೊಂಡಿತ್ತು. ಬಳಿಕ ಫೆ.27 ರಿಂದ ಎರಡನೇ ಕಂತಿನಲ್ಲಿ ರಾಮನಗರದಿಂದಲೇ ಶುರುವಾದ ಐದು ದಿನಗಳ ಪಾದಯಾತ್ರೆ 18 ವಿಧಾನಸಭೆ ಕ್ಷೇತ್ರಗಳಲ್ಲಿ 79.8 ಕಿ.ಮೀ. ಸಾಗಿ ಬೆಂಗಳೂರಿನ ಬಸವನಗುಡಿ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು. ಪಾದಯಾತ್ರೆಯೇನೋ ಮುಕ್ತಾಯವಾಗಿದೆ. ಇದರಿಂದ ಕಾಂಗ್ರೆಸ್‌ಗೇನು ಲಾಭ..? ಮೇಕೆದಾಟು ಯೋಜನೆ ಜಾರಿಯಾಗುತ್ತಾ.? ಒಳಸುಳಿಗಳು ಇಲ್ಲಿವೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more