Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Published : Mar 04, 2022, 06:00 PM ISTUpdated : Mar 04, 2022, 06:04 PM IST

ಬೆಂಗಳೂರು ಸೇರಿ ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.
 

ಬೆಂಗಳೂರು (ಮಾ. 04): ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.

ಜ. 9 ರಂದು ಮೇಕೆದಾಟು ಸಂಗಮ ಬಳಿ ಪ್ರಾರಂಭವಾಗಿದ್ದ 169 ಕಿ.ಮೀ. ಉದ್ದದ ಮೇಕೆದಾಟುವಿನಿಂದ ಬೆಂಗಳೂರುವರೆಗಿನ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ 4 ದಿನಗಳಲ್ಲೇ ರಾಮನಗರದಲ್ಲಿ ಮೊಟಕುಗೊಂಡಿತ್ತು. ಬಳಿಕ ಫೆ.27 ರಿಂದ ಎರಡನೇ ಕಂತಿನಲ್ಲಿ ರಾಮನಗರದಿಂದಲೇ ಶುರುವಾದ ಐದು ದಿನಗಳ ಪಾದಯಾತ್ರೆ 18 ವಿಧಾನಸಭೆ ಕ್ಷೇತ್ರಗಳಲ್ಲಿ 79.8 ಕಿ.ಮೀ. ಸಾಗಿ ಬೆಂಗಳೂರಿನ ಬಸವನಗುಡಿ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು. ಪಾದಯಾತ್ರೆಯೇನೋ ಮುಕ್ತಾಯವಾಗಿದೆ. ಇದರಿಂದ ಕಾಂಗ್ರೆಸ್‌ಗೇನು ಲಾಭ..? ಮೇಕೆದಾಟು ಯೋಜನೆ ಜಾರಿಯಾಗುತ್ತಾ.? ಒಳಸುಳಿಗಳು ಇಲ್ಲಿವೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more