Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Published : Mar 04, 2022, 06:00 PM ISTUpdated : Mar 04, 2022, 06:04 PM IST

ಬೆಂಗಳೂರು ಸೇರಿ ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.
 

ಬೆಂಗಳೂರು (ಮಾ. 04): ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.

ಜ. 9 ರಂದು ಮೇಕೆದಾಟು ಸಂಗಮ ಬಳಿ ಪ್ರಾರಂಭವಾಗಿದ್ದ 169 ಕಿ.ಮೀ. ಉದ್ದದ ಮೇಕೆದಾಟುವಿನಿಂದ ಬೆಂಗಳೂರುವರೆಗಿನ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ 4 ದಿನಗಳಲ್ಲೇ ರಾಮನಗರದಲ್ಲಿ ಮೊಟಕುಗೊಂಡಿತ್ತು. ಬಳಿಕ ಫೆ.27 ರಿಂದ ಎರಡನೇ ಕಂತಿನಲ್ಲಿ ರಾಮನಗರದಿಂದಲೇ ಶುರುವಾದ ಐದು ದಿನಗಳ ಪಾದಯಾತ್ರೆ 18 ವಿಧಾನಸಭೆ ಕ್ಷೇತ್ರಗಳಲ್ಲಿ 79.8 ಕಿ.ಮೀ. ಸಾಗಿ ಬೆಂಗಳೂರಿನ ಬಸವನಗುಡಿ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು. ಪಾದಯಾತ್ರೆಯೇನೋ ಮುಕ್ತಾಯವಾಗಿದೆ. ಇದರಿಂದ ಕಾಂಗ್ರೆಸ್‌ಗೇನು ಲಾಭ..? ಮೇಕೆದಾಟು ಯೋಜನೆ ಜಾರಿಯಾಗುತ್ತಾ.? ಒಳಸುಳಿಗಳು ಇಲ್ಲಿವೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more