Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Mekedatu Padayatre: ಕಾಂಗ್ರೆಸ್‌ಗೆ ಲಾಭವಾಗುತ್ತಾ ಮೇಕೆದಾಟು ಪಾದಯಾತ್ರೆ.? ಒಳಸುಳಿಗಳು

Published : Mar 04, 2022, 06:00 PM ISTUpdated : Mar 04, 2022, 06:04 PM IST

ಬೆಂಗಳೂರು ಸೇರಿ ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.
 

ಬೆಂಗಳೂರು (ಮಾ. 04): ಕಾವೇರಿ ಕಣಿವೆಯ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಸಾಕಷ್ಟು ಹೈಡ್ರಾಮಗಳ ಜೊತೆ ಮುಕ್ತಾಯವಾಗಿದೆ. ಕಾಂಗ್ರೆಸ್‌ ಹಮ್ಮಿಕೊಂಡಿದ್ದ 140 ಕಿ.ಮೀ. ಉದ್ದದ ‘ನೀರಿಗಾಗಿ ನಡಿಗೆ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಅಂತ್ಯಗೊಂಡಿದೆ.

ಜ. 9 ರಂದು ಮೇಕೆದಾಟು ಸಂಗಮ ಬಳಿ ಪ್ರಾರಂಭವಾಗಿದ್ದ 169 ಕಿ.ಮೀ. ಉದ್ದದ ಮೇಕೆದಾಟುವಿನಿಂದ ಬೆಂಗಳೂರುವರೆಗಿನ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ 4 ದಿನಗಳಲ್ಲೇ ರಾಮನಗರದಲ್ಲಿ ಮೊಟಕುಗೊಂಡಿತ್ತು. ಬಳಿಕ ಫೆ.27 ರಿಂದ ಎರಡನೇ ಕಂತಿನಲ್ಲಿ ರಾಮನಗರದಿಂದಲೇ ಶುರುವಾದ ಐದು ದಿನಗಳ ಪಾದಯಾತ್ರೆ 18 ವಿಧಾನಸಭೆ ಕ್ಷೇತ್ರಗಳಲ್ಲಿ 79.8 ಕಿ.ಮೀ. ಸಾಗಿ ಬೆಂಗಳೂರಿನ ಬಸವನಗುಡಿ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು. ಪಾದಯಾತ್ರೆಯೇನೋ ಮುಕ್ತಾಯವಾಗಿದೆ. ಇದರಿಂದ ಕಾಂಗ್ರೆಸ್‌ಗೇನು ಲಾಭ..? ಮೇಕೆದಾಟು ಯೋಜನೆ ಜಾರಿಯಾಗುತ್ತಾ.? ಒಳಸುಳಿಗಳು ಇಲ್ಲಿವೆ. 


 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more