Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Published : Jan 14, 2022, 06:08 PM IST

ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  

ಬೆಂಗಳೂರು (ಜ. 14): ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  ಹೈಕೋರ್ಟ್‌ನ ಕಟು ನುಡಿಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ತನ್ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಿದೆ. 

ಕಾಂಗ್ರೆಸ್‌ ಹೈಕಮಾಂಡ್‌ (Congress HighCommand) ಈ ಹೋರಾಟದ ವಿಷಯದಲ್ಲಿ ಪಕ್ಷಕ್ಕೆ ಮುಜುಗರವಾಗದಂತಹ ನಿರ್ಧಾರ ಕೈಗೊಳ್ಳಿ ಎಂದು ರಾಜ್ಯ ನಾಯಕರಿಗೆ ಸೂಚ್ಯ ಸಂದೇಶ ರವಾನಿಸಿತ್ತು. ರಾಜ್ಯ ಸರ್ಕಾರ ಕೂಡ ಯಾತ್ರೆಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವ ಸಿದ್ಧತೆಗಳನ್ನು ನಡೆಸಿತ್ತು. ಜತೆಗೆ, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾತ್ರೆ ನಿಲ್ಲಿಸುವಂತೆ ಮನವಿ ಮಾಡಿ ಕಾಂಗ್ರೆಸ್‌ ನಾಯಕರಿಗೆ ಪತ್ರವನ್ನು ಬರೆದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹಿರಿಯ ನಾಯಕರು ಹಾಗೂ ಶಾಸಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡರು. ಹಾಗಾದರೆ ಈ ಯುದ್ಧದಲ್ಲಿ ಗೆದ್ದಿದ್ಯಾರು..? ಸೋತಿದ್ಯಾರು..? 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more