Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Published : Jan 14, 2022, 06:08 PM IST

ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  

ಬೆಂಗಳೂರು (ಜ. 14): ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  ಹೈಕೋರ್ಟ್‌ನ ಕಟು ನುಡಿಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ತನ್ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಿದೆ. 

ಕಾಂಗ್ರೆಸ್‌ ಹೈಕಮಾಂಡ್‌ (Congress HighCommand) ಈ ಹೋರಾಟದ ವಿಷಯದಲ್ಲಿ ಪಕ್ಷಕ್ಕೆ ಮುಜುಗರವಾಗದಂತಹ ನಿರ್ಧಾರ ಕೈಗೊಳ್ಳಿ ಎಂದು ರಾಜ್ಯ ನಾಯಕರಿಗೆ ಸೂಚ್ಯ ಸಂದೇಶ ರವಾನಿಸಿತ್ತು. ರಾಜ್ಯ ಸರ್ಕಾರ ಕೂಡ ಯಾತ್ರೆಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವ ಸಿದ್ಧತೆಗಳನ್ನು ನಡೆಸಿತ್ತು. ಜತೆಗೆ, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾತ್ರೆ ನಿಲ್ಲಿಸುವಂತೆ ಮನವಿ ಮಾಡಿ ಕಾಂಗ್ರೆಸ್‌ ನಾಯಕರಿಗೆ ಪತ್ರವನ್ನು ಬರೆದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹಿರಿಯ ನಾಯಕರು ಹಾಗೂ ಶಾಸಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡರು. ಹಾಗಾದರೆ ಈ ಯುದ್ಧದಲ್ಲಿ ಗೆದ್ದಿದ್ಯಾರು..? ಸೋತಿದ್ಯಾರು..? 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more