Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Mekedatu Padayatre: ಅರ್ಧಕ್ಕೆ ಮೊಟಕುಗೊಂಡ ಪಾದಯಾತ್ರೆ, ಗೆದ್ದಿದ್ಯಾರು.? ಸೋತಿದ್ಯಾರು.?

Published : Jan 14, 2022, 06:08 PM IST

ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  

ಬೆಂಗಳೂರು (ಜ. 14): ಕೊರೋನಾ ಸೋಂಕು (Corona Virus) ಏರಿಕೆ, ಕರ್ಫ್ಯೂ ನಡುವೆಯೂ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ (Mekedatu Padayatre) ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ (High Court) ಕೂಡಾ ಛಾಟಿ ಬೀಸಿತ್ತು.  ಹೈಕೋರ್ಟ್‌ನ ಕಟು ನುಡಿಗಳನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ತನ್ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಿದೆ. 

ಕಾಂಗ್ರೆಸ್‌ ಹೈಕಮಾಂಡ್‌ (Congress HighCommand) ಈ ಹೋರಾಟದ ವಿಷಯದಲ್ಲಿ ಪಕ್ಷಕ್ಕೆ ಮುಜುಗರವಾಗದಂತಹ ನಿರ್ಧಾರ ಕೈಗೊಳ್ಳಿ ಎಂದು ರಾಜ್ಯ ನಾಯಕರಿಗೆ ಸೂಚ್ಯ ಸಂದೇಶ ರವಾನಿಸಿತ್ತು. ರಾಜ್ಯ ಸರ್ಕಾರ ಕೂಡ ಯಾತ್ರೆಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವ ಸಿದ್ಧತೆಗಳನ್ನು ನಡೆಸಿತ್ತು. ಜತೆಗೆ, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾತ್ರೆ ನಿಲ್ಲಿಸುವಂತೆ ಮನವಿ ಮಾಡಿ ಕಾಂಗ್ರೆಸ್‌ ನಾಯಕರಿಗೆ ಪತ್ರವನ್ನು ಬರೆದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹಿರಿಯ ನಾಯಕರು ಹಾಗೂ ಶಾಸಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡರು. ಹಾಗಾದರೆ ಈ ಯುದ್ಧದಲ್ಲಿ ಗೆದ್ದಿದ್ಯಾರು..? ಸೋತಿದ್ಯಾರು..? 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more