Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Published : Mar 01, 2022, 10:22 AM IST

ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ: BC Patil 

ಬೆಂಗಳೂರು (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ. ಜನರ ಗಮನ ಸೆಳೆಯಲು ಮೇಕೆದಾಟು 2.0 ಶುರು ಂಅಡಿದ್ಧಾರೆ. ಮೇಕೆದಾಟು ಯೋಜನೆಗೆ ಬಿಜೆಪಿಯ ವಿರೋಧ ಇಲ್ಲ. ನಾವೂ ಕೂಡಾ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಅಪ್ರೂವಲ್ ಬಂದ ಕೂಡಲೇ ಶುರು ಮಾಡುತ್ತೇವೆ. ಕಾಂಗ್ರೆಸ್ ಸತ್ತೋಗಿದೆ. ನಾವು ಇದ್ದೇವೆ ಎಂದು ತೋರಿಸಿಕೊಳ್ಳೋಕೆ ಮೇಕೆದಾಟು ಗಿಮಿಕ್ ಮಾಡುತ್ತಿದ್ದಾರೆ ಎಂದು ಬಿ ಸಿ ಪಾಟೀಲ್ ವಾಗ್ದಾಳಿ ನಡೆಸಿದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ