Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Published : Mar 01, 2022, 10:22 AM IST

ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ: BC Patil 

ಬೆಂಗಳೂರು (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ. ಜನರ ಗಮನ ಸೆಳೆಯಲು ಮೇಕೆದಾಟು 2.0 ಶುರು ಂಅಡಿದ್ಧಾರೆ. ಮೇಕೆದಾಟು ಯೋಜನೆಗೆ ಬಿಜೆಪಿಯ ವಿರೋಧ ಇಲ್ಲ. ನಾವೂ ಕೂಡಾ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಅಪ್ರೂವಲ್ ಬಂದ ಕೂಡಲೇ ಶುರು ಮಾಡುತ್ತೇವೆ. ಕಾಂಗ್ರೆಸ್ ಸತ್ತೋಗಿದೆ. ನಾವು ಇದ್ದೇವೆ ಎಂದು ತೋರಿಸಿಕೊಳ್ಳೋಕೆ ಮೇಕೆದಾಟು ಗಿಮಿಕ್ ಮಾಡುತ್ತಿದ್ದಾರೆ ಎಂದು ಬಿ ಸಿ ಪಾಟೀಲ್ ವಾಗ್ದಾಳಿ ನಡೆಸಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more