Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Published : Mar 01, 2022, 10:22 AM IST

ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ: BC Patil 

ಬೆಂಗಳೂರು (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ. ಜನರ ಗಮನ ಸೆಳೆಯಲು ಮೇಕೆದಾಟು 2.0 ಶುರು ಂಅಡಿದ್ಧಾರೆ. ಮೇಕೆದಾಟು ಯೋಜನೆಗೆ ಬಿಜೆಪಿಯ ವಿರೋಧ ಇಲ್ಲ. ನಾವೂ ಕೂಡಾ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಅಪ್ರೂವಲ್ ಬಂದ ಕೂಡಲೇ ಶುರು ಮಾಡುತ್ತೇವೆ. ಕಾಂಗ್ರೆಸ್ ಸತ್ತೋಗಿದೆ. ನಾವು ಇದ್ದೇವೆ ಎಂದು ತೋರಿಸಿಕೊಳ್ಳೋಕೆ ಮೇಕೆದಾಟು ಗಿಮಿಕ್ ಮಾಡುತ್ತಿದ್ದಾರೆ ಎಂದು ಬಿ ಸಿ ಪಾಟೀಲ್ ವಾಗ್ದಾಳಿ ನಡೆಸಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more