Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Published : Mar 01, 2022, 10:22 AM IST

ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ: BC Patil 

ಬೆಂಗಳೂರು (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ. ಜನರ ಗಮನ ಸೆಳೆಯಲು ಮೇಕೆದಾಟು 2.0 ಶುರು ಂಅಡಿದ್ಧಾರೆ. ಮೇಕೆದಾಟು ಯೋಜನೆಗೆ ಬಿಜೆಪಿಯ ವಿರೋಧ ಇಲ್ಲ. ನಾವೂ ಕೂಡಾ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಅಪ್ರೂವಲ್ ಬಂದ ಕೂಡಲೇ ಶುರು ಮಾಡುತ್ತೇವೆ. ಕಾಂಗ್ರೆಸ್ ಸತ್ತೋಗಿದೆ. ನಾವು ಇದ್ದೇವೆ ಎಂದು ತೋರಿಸಿಕೊಳ್ಳೋಕೆ ಮೇಕೆದಾಟು ಗಿಮಿಕ್ ಮಾಡುತ್ತಿದ್ದಾರೆ ಎಂದು ಬಿ ಸಿ ಪಾಟೀಲ್ ವಾಗ್ದಾಳಿ ನಡೆಸಿದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?