Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Mekedatu Project: ಜನರ ಗಮನ ಸೆಳೆಯಲು ಕಾಂಗ್ರೆಸ್‌ನ ಗಿಮಿಕ್: ಬಿ ಸಿ ಪಾಟೀಲ್

Published : Mar 01, 2022, 10:22 AM IST

ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ: BC Patil 

ಬೆಂಗಳೂರು (ಮಾ. 01): ಮೇಕೆದಾಟು ಯೋಜನೆಗೆ ಆಗ್ರಹಿಸಿ, ಕಾಂಗ್ರೆಸ್‌ನವರು 3 ದಿನ ವಿಧಾನಸಭೆಯಲ್ಲೇ ಮಲಗಿದ್ದರು. ಯಾವ ಪುರುಷಾರ್ಥಕ್ಕೆ ಕಲಾಪವನ್ನು ಹಾಳು ಮಾಡಿದರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ, ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಅಂದ್ರೆ ಜನ ತಿರಸ್ಕಾರ ಭಾವದಿಂದ ನೋಡುತ್ತಿದ್ದಾರೆ. ಜನರ ಗಮನ ಸೆಳೆಯಲು ಮೇಕೆದಾಟು 2.0 ಶುರು ಂಅಡಿದ್ಧಾರೆ. ಮೇಕೆದಾಟು ಯೋಜನೆಗೆ ಬಿಜೆಪಿಯ ವಿರೋಧ ಇಲ್ಲ. ನಾವೂ ಕೂಡಾ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಅಪ್ರೂವಲ್ ಬಂದ ಕೂಡಲೇ ಶುರು ಮಾಡುತ್ತೇವೆ. ಕಾಂಗ್ರೆಸ್ ಸತ್ತೋಗಿದೆ. ನಾವು ಇದ್ದೇವೆ ಎಂದು ತೋರಿಸಿಕೊಳ್ಳೋಕೆ ಮೇಕೆದಾಟು ಗಿಮಿಕ್ ಮಾಡುತ್ತಿದ್ದಾರೆ ಎಂದು ಬಿ ಸಿ ಪಾಟೀಲ್ ವಾಗ್ದಾಳಿ ನಡೆಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more