ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದೆಷ್ಟು? ಬಿಡುಗಡೆಯಾಗಿದ್ದೆಷ್ಟು?

ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದೆಷ್ಟು? ಬಿಡುಗಡೆಯಾಗಿದ್ದೆಷ್ಟು?

Published : Dec 18, 2024, 11:37 PM IST

ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ  ನೀಡಲು ದುಡ್ಡಿಲ್ವಾ? ಶಾಸಕರು ಅನುದಾನ ಸಿಗದೆ ಪರದಾಡುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಬಿಜೆಪಿ ಆರೋಪಗಳಿಗೆ ತಲೆಕೆಡಿಸಿಕೊಳ್ಳಬೇಡಿ, ಸರ್ಕಾರದ ಬಳಿ ದುಡ್ಡಿದೆ ಎಂದಿದ್ದಾರೆ. ಹಾಗಾದರೆ ಬಜೆಟ್‌ನಲ್ಲಿ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದಷ್ಟು? ಕೊಟ್ಟಿದ್ದೆಷ್ಟು?

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅನುದಾನ ಪ್ರಶ್ನಿಸಿದ್ದಾರೆ. ಆದರೆ ಸಿದ್ದರಾಮಯ್ಯ ಸರ್ಕಾರ ಅನುದಾನ ವಿಚಾರಕ್ಕೆ ಮಹತ್ವ ನೀಡಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ.ಉಚಿತ ಗ್ಯಾರೆಂಟಿಗೆ ಹೊಂದಿಸಲು ಬಹುಪಾಲು ಹಣ ಖರ್ಚಾಗುತ್ತಿದೆ. ಹೀಗಾಗಿ ಅನುದಾನಕ್ಕೆ ಕತ್ತರಿ ಹಾಕಲಾಗಿದೆ ಅನ್ನೋ ಆರೋಪಗಳು ನಿಜವಾಗುತ್ತಿದೆ. ಶಾಸಕಾಂಗ ಪಕ್ಷದಲ್ಲಿ ಕಾಂಗ್ರೆಸ್ ಶಾಸಕರು ಅನುದಾನ ಕುರಿತು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ತೇಲಿಕೆಯ ಉತ್ತರ ನೀಡಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ಇದರ ನಡುವೆ ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಇಲಾಖೆಗಳಿಗ ಘೋಷಿಸಿದೆ ಅನುದಾನವೆಷ್ಟು? ಕೊಟ್ಟಿದ್ದೆಷ್ಟು ಅನ್ನೋ ಮಾಹಿತಿಯೂ ಬಹಿರಂಗವಾಗಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more