ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

Published : May 07, 2022, 10:35 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ (Bengaluru) ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Congress MLA Priyank Kharge) ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (Divya Hagaragi) ಕಲೆಕ್ಷನ್ ಏಜೆಂಟ್ ಮಾತ್ರ. ಆಕೆ ಮಾಡಿದ ಕಲೆಕ್ಷನ್ ಯಾರಿಗೆ ಹೋಗುತ್ತಿತ್ತು ಅದನ್ನು ಪತ್ತೆ ಹಚ್ಚಿ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ (Karnataka BJP Government) ಪ್ರಿಯಾಂಕ್ ಖರ್ಗೆ ಸವಾಲೆಸೆದಿದ್ದಾರೆ. 

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಈ ಹಿಂದೆ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಸರ್ಕಾರಕ್ಕೆ ತಾಕತ್ತಿನ ಸವಾಲು ಹಾಕಿದ್ದ ಪ್ರಿಯಾಂಕ್‌ ಖರ್ಗೆ, 58 ಸಾವಿರ ಯುವಕರ ಭವಿಷ್ಯಕ್ಕಾಗಿ ಪ್ರತಿದಿನ ಸಿಐಡಿಗೆ (CID) ಉತ್ತರಿಸಲು ನಾನು ಸಿದ್ಧ!  ಸರ್ಕಾರದ ಒತ್ತಡ ಮೆಟ್ಟಿ ನಿಲ್ಲಲು ನಾನು ಸಿದ್ಧ!  ತಪ್ಪಿತಸ್ಥರಕ ವಿರುದ್ಧ ಸಾಕ್ಷಿ ಒದಗಿಸಲು ನಾನು ಸಿದ್ಧ! ಆದರೆ, ಕೋಟಿ ಕೋಟಿ ಲಂಚ ಹೊಡೆದ ಆರೋಪಿಗಳನ್ನು ಬಂಧಿಸುವ ತಾಕತ್ ಈ ಸರ್ಕಾರಕ್ಕೆ ಇದಿಯಾ? ಎಂದು ಪ್ರಶ್ನೆ ಮಾಡುವ ಮೂಲಕ ಸವಾಲು ಹಾಕಿದ್ದರು.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more