ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

Published : May 07, 2022, 10:35 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ (Bengaluru) ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Congress MLA Priyank Kharge) ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (Divya Hagaragi) ಕಲೆಕ್ಷನ್ ಏಜೆಂಟ್ ಮಾತ್ರ. ಆಕೆ ಮಾಡಿದ ಕಲೆಕ್ಷನ್ ಯಾರಿಗೆ ಹೋಗುತ್ತಿತ್ತು ಅದನ್ನು ಪತ್ತೆ ಹಚ್ಚಿ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ (Karnataka BJP Government) ಪ್ರಿಯಾಂಕ್ ಖರ್ಗೆ ಸವಾಲೆಸೆದಿದ್ದಾರೆ. 

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಈ ಹಿಂದೆ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಸರ್ಕಾರಕ್ಕೆ ತಾಕತ್ತಿನ ಸವಾಲು ಹಾಕಿದ್ದ ಪ್ರಿಯಾಂಕ್‌ ಖರ್ಗೆ, 58 ಸಾವಿರ ಯುವಕರ ಭವಿಷ್ಯಕ್ಕಾಗಿ ಪ್ರತಿದಿನ ಸಿಐಡಿಗೆ (CID) ಉತ್ತರಿಸಲು ನಾನು ಸಿದ್ಧ!  ಸರ್ಕಾರದ ಒತ್ತಡ ಮೆಟ್ಟಿ ನಿಲ್ಲಲು ನಾನು ಸಿದ್ಧ!  ತಪ್ಪಿತಸ್ಥರಕ ವಿರುದ್ಧ ಸಾಕ್ಷಿ ಒದಗಿಸಲು ನಾನು ಸಿದ್ಧ! ಆದರೆ, ಕೋಟಿ ಕೋಟಿ ಲಂಚ ಹೊಡೆದ ಆರೋಪಿಗಳನ್ನು ಬಂಧಿಸುವ ತಾಕತ್ ಈ ಸರ್ಕಾರಕ್ಕೆ ಇದಿಯಾ? ಎಂದು ಪ್ರಶ್ನೆ ಮಾಡುವ ಮೂಲಕ ಸವಾಲು ಹಾಕಿದ್ದರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more