ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

Published : May 07, 2022, 10:35 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಚಿಕ್ಕ ಚಿಕ್ಕ ಮೀನುಗಳನ್ನು ಹಿಡಿಯಬೇಡಿ. ದೊಡ್ಡ ದೊಡ್ಡ ತಿಮಿಂಗಿಲಗಳು ಬೆಂಗಳೂರಿನಲ್ಲಿವೆ (Bengaluru) ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Congress MLA Priyank Kharge) ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (Divya Hagaragi) ಕಲೆಕ್ಷನ್ ಏಜೆಂಟ್ ಮಾತ್ರ. ಆಕೆ ಮಾಡಿದ ಕಲೆಕ್ಷನ್ ಯಾರಿಗೆ ಹೋಗುತ್ತಿತ್ತು ಅದನ್ನು ಪತ್ತೆ ಹಚ್ಚಿ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ (Karnataka BJP Government) ಪ್ರಿಯಾಂಕ್ ಖರ್ಗೆ ಸವಾಲೆಸೆದಿದ್ದಾರೆ. 

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಈ ಹಿಂದೆ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಸರ್ಕಾರಕ್ಕೆ ತಾಕತ್ತಿನ ಸವಾಲು ಹಾಕಿದ್ದ ಪ್ರಿಯಾಂಕ್‌ ಖರ್ಗೆ, 58 ಸಾವಿರ ಯುವಕರ ಭವಿಷ್ಯಕ್ಕಾಗಿ ಪ್ರತಿದಿನ ಸಿಐಡಿಗೆ (CID) ಉತ್ತರಿಸಲು ನಾನು ಸಿದ್ಧ!  ಸರ್ಕಾರದ ಒತ್ತಡ ಮೆಟ್ಟಿ ನಿಲ್ಲಲು ನಾನು ಸಿದ್ಧ!  ತಪ್ಪಿತಸ್ಥರಕ ವಿರುದ್ಧ ಸಾಕ್ಷಿ ಒದಗಿಸಲು ನಾನು ಸಿದ್ಧ! ಆದರೆ, ಕೋಟಿ ಕೋಟಿ ಲಂಚ ಹೊಡೆದ ಆರೋಪಿಗಳನ್ನು ಬಂಧಿಸುವ ತಾಕತ್ ಈ ಸರ್ಕಾರಕ್ಕೆ ಇದಿಯಾ? ಎಂದು ಪ್ರಶ್ನೆ ಮಾಡುವ ಮೂಲಕ ಸವಾಲು ಹಾಕಿದ್ದರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more