Mekedatu Padayatre: ಕೋವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ ಮಾಡ್ತೇವೆ: ಕಾಂಗ್ರೆಸ್

Mekedatu Padayatre: ಕೋವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ ಮಾಡ್ತೇವೆ: ಕಾಂಗ್ರೆಸ್

Suvarna News   | Asianet News
Published : Jan 09, 2022, 10:50 AM IST

ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು (Mekedatu) ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು (Mekedatu) ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

'ಇದರಲ್ಲಿ ನಾವು ಯಾವುದೇ ರೂಲ್ಸ್ ಬ್ರೇಕ್ ಮಾಡುತ್ತಿಲ್ಲ. ಕೋವಿಡ್ ನಿಯಮ ಪಾಲಿಸಿಯೇ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಶಾಸಕ ರಂಗನಾಥ್ ಹೇಳಿದ್ದಾರೆ. 

ಕೊರೋನಾ ಹಾವಳಿ ವಿಪರೀತ ಆಗುತ್ತಿರುವ ಕಾರಣಕ್ಕೂ ಪಾದಯಾತ್ರೆ ಕೈಬಿಡುವಂತೆ ಪ್ರತಿಪಕ್ಷ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರ ನೇರ ಆಗ್ರಹ ಮಾಡಿದೆ. ಅಲ್ಲದೆ, ವಾರಾಂತ್ಯ ಕರ್ಫ್ಯೂದಂತಹ ಕ್ರಮಗಳ ಮೂಲಕ ತಡೆಯೊಡ್ಡುವ ಪ್ರಯತ್ನವನ್ನೂ ನಡೆಸಿದೆ. ಆದರೆ, ಇದ್ಯಾವುದಕ್ಕೂ ಜಗ್ಗದೆ ಕೋವಿಡ್‌ ನಿಯಮಾವಳಿ ಪಾಲಿಸಿಯೇ ಪಾದಯಾತ್ರೆ ನಡೆಸುವ ವಾಗ್ದಾನದೊಂದಿಗೆ ಕಾಂಗ್ರೆಸ್‌ ನಾಯಕರು ಪಾದಯಾತ್ರೆಗೆ ಮುಂದಾಗಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more