ಮಂಗಳೂರು ಗಲಭೆ: 'BSY ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಬಿಜೆಪಿಗರ ಒಳಸಂಚು'

ಮಂಗಳೂರು ಗಲಭೆ: 'BSY ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಬಿಜೆಪಿಗರ ಒಳಸಂಚು'

Published : Dec 24, 2019, 05:07 PM ISTUpdated : Dec 24, 2019, 08:06 PM IST

ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ರೋಚಕ ತಿರುವುಪಡೆದುಕೊಂಡಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಅಸಲಿ ವಿಡಿಯೋಗಳು ಬಟಾಬಯಲಾಗಿದ್ದು, ಗಲಭೆ ನಡೆಸಲು ಮೊದಲೇ ಸಂಚು ನಡೆದಿತ್ತು ಎನ್ನುವುದು ವಿಡಿಯೋ ಮೂಲಕ ತಿಳಿದುಬಂದಿದೆ. ಇದರ ಮಧ್ಯೆ 'ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಹಿಂದೆ ಬಿಜೆಪಿ ಕೈವಾಡವಿದೆ' ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ಯಾರು ಆ ಶಾಸಕ..? ಏನೆಲ್ಲ ಮಾತನಾಡಿದ್ರು ಎನ್ನುವ ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ರೋಚಕ ತಿರುವುಪಡೆದುಕೊಂಡಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಅಸಲಿ ವಿಡಿಯೋಗಳು ಬಟಾಬಯಲಾಗಿದ್ದು, ಗಲಭೆ ನಡೆಸಲು ಮೊದಲೇ ಸಂಚು ನಡೆದಿತ್ತು ಎನ್ನುವುದು ವಿಡಿಯೋ ಮೂಲಕ ತಿಳಿದುಬಂದಿದೆ.

ಇದರ ಮಧ್ಯೆ 'ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಹಿಂದೆ ಬಿಜೆಪಿ ಕೈವಾಡವಿದೆ' ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ಯಾರು ಆ ಶಾಸಕ..? ಏನೆಲ್ಲ ಮಾತನಾಡಿದ್ರು ಎನ್ನುವ ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!