ಮಂಗಳೂರು ಗಲಭೆ: 'BSY ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಬಿಜೆಪಿಗರ ಒಳಸಂಚು'

ಮಂಗಳೂರು ಗಲಭೆ: 'BSY ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಬಿಜೆಪಿಗರ ಒಳಸಂಚು'

Published : Dec 24, 2019, 05:07 PM ISTUpdated : Dec 24, 2019, 08:06 PM IST

ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ರೋಚಕ ತಿರುವುಪಡೆದುಕೊಂಡಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಅಸಲಿ ವಿಡಿಯೋಗಳು ಬಟಾಬಯಲಾಗಿದ್ದು, ಗಲಭೆ ನಡೆಸಲು ಮೊದಲೇ ಸಂಚು ನಡೆದಿತ್ತು ಎನ್ನುವುದು ವಿಡಿಯೋ ಮೂಲಕ ತಿಳಿದುಬಂದಿದೆ. ಇದರ ಮಧ್ಯೆ 'ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಹಿಂದೆ ಬಿಜೆಪಿ ಕೈವಾಡವಿದೆ' ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ಯಾರು ಆ ಶಾಸಕ..? ಏನೆಲ್ಲ ಮಾತನಾಡಿದ್ರು ಎನ್ನುವ ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ರೋಚಕ ತಿರುವುಪಡೆದುಕೊಂಡಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಅಸಲಿ ವಿಡಿಯೋಗಳು ಬಟಾಬಯಲಾಗಿದ್ದು, ಗಲಭೆ ನಡೆಸಲು ಮೊದಲೇ ಸಂಚು ನಡೆದಿತ್ತು ಎನ್ನುವುದು ವಿಡಿಯೋ ಮೂಲಕ ತಿಳಿದುಬಂದಿದೆ.

ಇದರ ಮಧ್ಯೆ 'ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಹಿಂದೆ ಬಿಜೆಪಿ ಕೈವಾಡವಿದೆ' ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ಯಾರು ಆ ಶಾಸಕ..? ಏನೆಲ್ಲ ಮಾತನಾಡಿದ್ರು ಎನ್ನುವ ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!