ತಮ್ಮ ಕಚೇರಿಯಲ್ಲೇ ಗಣಪತಿ ಕೂಡಿಸಿ ಪೂಜೆ ಮಾಡಿ ಮಂತ್ರ ಪಠಿಸಿದ ಶಾಸಕ ಜಮೀರ್

ತಮ್ಮ ಕಚೇರಿಯಲ್ಲೇ ಗಣಪತಿ ಕೂಡಿಸಿ ಪೂಜೆ ಮಾಡಿ ಮಂತ್ರ ಪಠಿಸಿದ ಶಾಸಕ ಜಮೀರ್

Published : Sep 05, 2022, 01:11 PM IST

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಕಚೇರಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.05):  ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಕಚೇರಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಿ ಅಚ್ಚರಿ ಮೂಡಿಸಿದ್ದಾರೆ.

ಚಾಮರಾಜಪೇಟೆಯಲ್ಲಿ ಗಣೇಶ ಪ್ರತಿಷ್ಠಾಪನೆ: ಹಿಂದೂ ಹಬ್ಬ ಮಾಡದ ಜಮೀರ್ ಈ ಬಾರಿ ಗಣೇಶೋತ್ಸವ ಆಚರಿಸ್ತಿರೋದ್ಯಾಕೆ?

ಹೌದು...ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದ ಬೆನ್ನಲ್ಲೇ ಜಮೀರ್ ತಮ್ಮ ಕಚೇರಿಯಲ್ಲೇ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ, ಪ್ರಸಾದ ವಿತರಣೆ ಮಾಡಿದರು. ಗಣೇಶ ಪ್ರತಿಷ್ಠಾಪನೆ ಪೂಜೆ ಎಲ್ಲ ಜವಾಬ್ದಾರಿಯನ್ನು ದೊಡ್ಡ ಗಣೇಶ ‌ಪ್ರೋಹಿತರಿಗೆ ವಹಿಸಿದ್ದಾರೆ.ಈ ಮೂಲಕ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೋರಾಟ ಮಾಡಿದವರಿಗೆ ಜಮೀರ್ ಟಾಂಗ್ ಕೊಟ್ರಾ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more