ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

Suvarna News   | Asianet News
Published : Oct 23, 2021, 11:51 AM ISTUpdated : Oct 23, 2021, 12:04 PM IST

ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ.

ಬೆಂಗಳೂರು (ಅ. 23): ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ. ಮುಸ್ಲಿಂ ಮತಗಳನ್ನು ಕ್ರೋಢೀಕರಿಸುವ ಶಕ್ತಿ ಹೊಂದಿರುವ ಜಮೀರ್ ಅಹ್ಮದ್ ಇನ್ನೂ ಪ್ರಚಾರಕ್ಕೆ ಬಂದಿಲ್ಲ.  ಜೆಡಿಎಸ್ ಜೊತೆ ಮಾನಸಿಕವಾಗಿ ಗುರುತಿಸಿಕೊಂಡಿರುವ ಸಿಎಂ ಇಬ್ರಾಹಿಂ ಕೂಡಾ ಅಂತರ ಕಾಯ್ದುಕೊಂಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!