ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

Suvarna News   | Asianet News
Published : Oct 23, 2021, 11:51 AM ISTUpdated : Oct 23, 2021, 12:04 PM IST

ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ.

ಬೆಂಗಳೂರು (ಅ. 23): ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ. ಮುಸ್ಲಿಂ ಮತಗಳನ್ನು ಕ್ರೋಢೀಕರಿಸುವ ಶಕ್ತಿ ಹೊಂದಿರುವ ಜಮೀರ್ ಅಹ್ಮದ್ ಇನ್ನೂ ಪ್ರಚಾರಕ್ಕೆ ಬಂದಿಲ್ಲ.  ಜೆಡಿಎಸ್ ಜೊತೆ ಮಾನಸಿಕವಾಗಿ ಗುರುತಿಸಿಕೊಂಡಿರುವ ಸಿಎಂ ಇಬ್ರಾಹಿಂ ಕೂಡಾ ಅಂತರ ಕಾಯ್ದುಕೊಂಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?