Free Hindu Temples: ಆರೆಸ್ಸೆಸ್‌ ಕೈಗೆ ನೀಡಲು ಸರ್ಕಾರದ ಹುನ್ನಾರ, ನಾವು ಸುಮ್ಮನಿರಲ್ಲ: ಡಿಕೆಶಿ

Free Hindu Temples: ಆರೆಸ್ಸೆಸ್‌ ಕೈಗೆ ನೀಡಲು ಸರ್ಕಾರದ ಹುನ್ನಾರ, ನಾವು ಸುಮ್ಮನಿರಲ್ಲ: ಡಿಕೆಶಿ

Suvarna News   | Asianet News
Published : Dec 31, 2021, 10:27 AM ISTUpdated : Dec 31, 2021, 10:36 AM IST

ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temples) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದೆ. 

ಬೆಂಗಳೂರು (ಡಿ. 31): ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temples) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದೆ.  ಇದು ದೇವಾಲಯಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಹಾಗೂ ಅವುಗಳ ಉಸ್ತುವಾರಿಯನ್ನು ಆರ್‌ಎಸ್‌ಎಸ್‌ಗೆ (RSS)ವಹಿಸಿಕೊಡಲು ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದೆ.

ರಾಜ್ಯ ಬಿಜೆಪಿ ಸರ್ಕಾರವು ಈಗಾಗಲೇ ಸಾವಿರಾರು ಕೋಟಿ ರು.ಗಳ ಆಸ್ತಿಯನ್ನು ಆರ್‌ಎಸ್‌ಎಸ್‌ (RSS) ಹಿನ್ನೆಲೆಯ ಸಂಸ್ಥೆಗಳಿಗೆ ಮಾಡಿಕೊಟ್ಟಿದೆ. ಇತ್ತೀಚೆಗಷ್ಟೇ ಚಾಣಕ್ಯ ವಿಶ್ವವಿದ್ಯಾಲಯದ ನೆಪದಲ್ಲಿ ನೂರಾರು ಕೋಟಿ ರು. ಬೆಲೆಬಾಳುವ ಜಮೀನನ್ನು ಕಡಿಮೆ ಬೆಲೆಗೆ ಸರ್ಕಾರ ಮಾರಾಟ ಮಾಡಿದೆ. ಇದೀಗ ರಾಜ್ಯದ ದೇವಾಲಯಗಳನ್ನೇ ಆರ್‌ಎಸ್‌ಎಸ್‌ನವರಿಗೆ ವಹಿಸಿ ಅದನ್ನು ಹಿಂದುತ್ವ ಎಂದರೆ ಹಿಂದೂಗಳಾದ ನಾವು ಸುಮ್ಮನಿರುವುದಿಲ್ಲ. ಇದರ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ (DK Shivakumar) ಎಚ್ಚರಿಸಿದ್ದಾರೆ.

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more