Free Hindu Temples: ಆರೆಸ್ಸೆಸ್‌ ಕೈಗೆ ನೀಡಲು ಸರ್ಕಾರದ ಹುನ್ನಾರ, ನಾವು ಸುಮ್ಮನಿರಲ್ಲ: ಡಿಕೆಶಿ

Free Hindu Temples: ಆರೆಸ್ಸೆಸ್‌ ಕೈಗೆ ನೀಡಲು ಸರ್ಕಾರದ ಹುನ್ನಾರ, ನಾವು ಸುಮ್ಮನಿರಲ್ಲ: ಡಿಕೆಶಿ

Published : Dec 31, 2021, 10:27 AM ISTUpdated : Dec 31, 2021, 10:36 AM IST

ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temples) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದೆ. 

ಬೆಂಗಳೂರು (ಡಿ. 31): ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temples) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದೆ.  ಇದು ದೇವಾಲಯಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಹಾಗೂ ಅವುಗಳ ಉಸ್ತುವಾರಿಯನ್ನು ಆರ್‌ಎಸ್‌ಎಸ್‌ಗೆ (RSS)ವಹಿಸಿಕೊಡಲು ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದೆ.

ರಾಜ್ಯ ಬಿಜೆಪಿ ಸರ್ಕಾರವು ಈಗಾಗಲೇ ಸಾವಿರಾರು ಕೋಟಿ ರು.ಗಳ ಆಸ್ತಿಯನ್ನು ಆರ್‌ಎಸ್‌ಎಸ್‌ (RSS) ಹಿನ್ನೆಲೆಯ ಸಂಸ್ಥೆಗಳಿಗೆ ಮಾಡಿಕೊಟ್ಟಿದೆ. ಇತ್ತೀಚೆಗಷ್ಟೇ ಚಾಣಕ್ಯ ವಿಶ್ವವಿದ್ಯಾಲಯದ ನೆಪದಲ್ಲಿ ನೂರಾರು ಕೋಟಿ ರು. ಬೆಲೆಬಾಳುವ ಜಮೀನನ್ನು ಕಡಿಮೆ ಬೆಲೆಗೆ ಸರ್ಕಾರ ಮಾರಾಟ ಮಾಡಿದೆ. ಇದೀಗ ರಾಜ್ಯದ ದೇವಾಲಯಗಳನ್ನೇ ಆರ್‌ಎಸ್‌ಎಸ್‌ನವರಿಗೆ ವಹಿಸಿ ಅದನ್ನು ಹಿಂದುತ್ವ ಎಂದರೆ ಹಿಂದೂಗಳಾದ ನಾವು ಸುಮ್ಮನಿರುವುದಿಲ್ಲ. ಇದರ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ (DK Shivakumar) ಎಚ್ಚರಿಸಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more