Mekedatu Yojana :  ಕಾಂಗ್ರೆಸ್ ಪಾದಯಾತ್ರೆಗೆ ಪೂರ್ವಭಾವಿ ಸಭೆ

Mekedatu Yojana : ಕಾಂಗ್ರೆಸ್ ಪಾದಯಾತ್ರೆಗೆ ಪೂರ್ವಭಾವಿ ಸಭೆ

Suvarna News   | Asianet News
Published : Jan 02, 2022, 10:17 AM IST

ಮೇಕೆದಾಟು  ಯೋಜನೆಗೆ ಆಗ್ರಹಿಸಿ  ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.  ಡಿಸೆಂಬರ್ 9ರಿಂದ ಪಾದಯಾತ್ರೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ  ಕಾಂಗ್ರೆಸ್ ಮುಖಂಡರಾದ  ಸಿದ್ದರಾಮಯ್ಯ, ಧ್ರುವನಾರಾಯಣ್ , ಡಿಕೆ ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಮೇಕೆದಾಟಿಗಾಗಿ ಕಾಂಗ್ರೆಸ್ ನಾಯಕರು ರಂಗ ತಾಲೀಮು ನಡೆಸುತ್ತಿದ್ದಾರೆ.  ಮೇಕೆದಾಟಿನಿಂದ ವಿಧಾನ ಸೌಧದ ವರೆಗೆ ಪಾದಯಾತ್ರೆ  ನಡೆಯಲಿದೆ. ಚಾಮರಾಜನಗರ ಹಾಗೂ ಮೈಸೂರಲ್ಲಿ ಪ್ರವಾಸ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ.  
 

 ಬೆಂಗಳೂರು(ಜ.02):  ಮೇಕೆದಾಟು  ಯೋಜನೆಗೆ ಆಗ್ರಹಿಸಿ  ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.  ಡಿಸೆಂಬರ್ 9ರಿಂದ ಪಾದಯಾತ್ರೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ  ಕಾಂಗ್ರೆಸ್ ಮುಖಂಡರಾದ  ಸಿದ್ದರಾಮಯ್ಯ, ಧ್ರುವನಾರಾಯಣ್ , ಡಿಕೆ ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

Mekedatu Politics: ಹೋಂ ಮಿನಿಸ್ಟರ್‌ಗೆ ಅನುಭವ ಇಲ್ಲವೆಂದ ಡಿ.ಕೆ.ಶಿವಕುಮಾರ್‌

ಮೇಕೆದಾಟಿಗಾಗಿ ಕಾಂಗ್ರೆಸ್ ನಾಯಕರು ರಂಗ ತಾಲೀಮು ನಡೆಸುತ್ತಿದ್ದಾರೆ.  ಮೇಕೆದಾಟಿನಿಂದ ವಿಧಾನ ಸೌಧದ ವರೆಗೆ ಪಾದಯಾತ್ರೆ  ನಡೆಯಲಿದೆ. ಚಾಮರಾಜನಗರ ಹಾಗೂ ಮೈಸೂರಲ್ಲಿ ಪ್ರವಾಸ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ.  

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more