'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

Suvarna News   | Asianet News
Published : Oct 20, 2020, 06:15 PM ISTUpdated : Oct 20, 2020, 06:18 PM IST

RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. 

ಬೆಂಗಳೂರು (ಅ. 20): RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ.

ಡಿಕೆ ರವಿ ಪತ್ನಿ ಕುಸುಮಾ ಬದುಕಲ್ಲಾದ ದುರಂತದ ಬಗ್ಗೆ ವಿಡಿಯೋ ಸಂದೇಶ ನೀಡಲಾಗಿದ್ದು, 'ಬೆಂಕಿಯಲ್ಲಿ ಅರಳಿದ ಕುಸುಮ' ಎನ್ನುವ ಟೈಟಲ್ ಇಡಲಾಗಿದೆ.  ಈ ವಿಡಿಯೋ ಮತದಾರರ ಮೊಬೈಲ್‌ಗೆ ಬರುತ್ತಿದ್ದು, ಅಭಿವೃದ್ಧಿಯ ಬಗ್ಗೆ ಇದರಲ್ಲಿ ಪ್ರಸ್ತಾಪವೇ ಇಲ್ಲ ಎಂಬ ಆಕ್ಷೇಪ ಕೇಳಿ ಬರುತ್ತಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!