'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

Published : Oct 20, 2020, 06:15 PM ISTUpdated : Oct 20, 2020, 06:18 PM IST

RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. 

ಬೆಂಗಳೂರು (ಅ. 20): RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ.

ಡಿಕೆ ರವಿ ಪತ್ನಿ ಕುಸುಮಾ ಬದುಕಲ್ಲಾದ ದುರಂತದ ಬಗ್ಗೆ ವಿಡಿಯೋ ಸಂದೇಶ ನೀಡಲಾಗಿದ್ದು, 'ಬೆಂಕಿಯಲ್ಲಿ ಅರಳಿದ ಕುಸುಮ' ಎನ್ನುವ ಟೈಟಲ್ ಇಡಲಾಗಿದೆ.  ಈ ವಿಡಿಯೋ ಮತದಾರರ ಮೊಬೈಲ್‌ಗೆ ಬರುತ್ತಿದ್ದು, ಅಭಿವೃದ್ಧಿಯ ಬಗ್ಗೆ ಇದರಲ್ಲಿ ಪ್ರಸ್ತಾಪವೇ ಇಲ್ಲ ಎಂಬ ಆಕ್ಷೇಪ ಕೇಳಿ ಬರುತ್ತಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!