'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

Suvarna News   | Asianet News
Published : Oct 20, 2020, 06:15 PM ISTUpdated : Oct 20, 2020, 06:18 PM IST

RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. 

ಬೆಂಗಳೂರು (ಅ. 20): RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ.

ಡಿಕೆ ರವಿ ಪತ್ನಿ ಕುಸುಮಾ ಬದುಕಲ್ಲಾದ ದುರಂತದ ಬಗ್ಗೆ ವಿಡಿಯೋ ಸಂದೇಶ ನೀಡಲಾಗಿದ್ದು, 'ಬೆಂಕಿಯಲ್ಲಿ ಅರಳಿದ ಕುಸುಮ' ಎನ್ನುವ ಟೈಟಲ್ ಇಡಲಾಗಿದೆ.  ಈ ವಿಡಿಯೋ ಮತದಾರರ ಮೊಬೈಲ್‌ಗೆ ಬರುತ್ತಿದ್ದು, ಅಭಿವೃದ್ಧಿಯ ಬಗ್ಗೆ ಇದರಲ್ಲಿ ಪ್ರಸ್ತಾಪವೇ ಇಲ್ಲ ಎಂಬ ಆಕ್ಷೇಪ ಕೇಳಿ ಬರುತ್ತಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!