'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

'ಬೆಂಕಿಯಲ್ಲಿ ಅರಳಿದ ಕುಸುಮಾ'; RR ನಗರದಲ್ಲಿ ಎಮೋಶನಲ್ ಕಾರ್ಡ್ ಬಳಸುತ್ತಿದೆ ಕಾಂಗ್ರೆಸ್

Suvarna News   | Asianet News
Published : Oct 20, 2020, 06:15 PM ISTUpdated : Oct 20, 2020, 06:18 PM IST

RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. 

ಬೆಂಗಳೂರು (ಅ. 20): RR ನಗರ ಉಪಚುನಾವಣಾ ಪ್ರಚಾರಕ್ಕೆ ಉತ್ತಮ ವಿಚಾರಗಳೇ ಸಿಗುತ್ತಿಲ್ಲ. ಪಕ್ಷದ ಅಜೆಂಡಾ, ಅಭಿವೃದ್ಧಿ ವಿಚಾರ ಬಿಟ್ಟು ಅಭ್ಯರ್ಥಿಯ ಬದುಕಿನ ಹೇಳಿಕೊಂಡು ಕೈ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ.

ಡಿಕೆ ರವಿ ಪತ್ನಿ ಕುಸುಮಾ ಬದುಕಲ್ಲಾದ ದುರಂತದ ಬಗ್ಗೆ ವಿಡಿಯೋ ಸಂದೇಶ ನೀಡಲಾಗಿದ್ದು, 'ಬೆಂಕಿಯಲ್ಲಿ ಅರಳಿದ ಕುಸುಮ' ಎನ್ನುವ ಟೈಟಲ್ ಇಡಲಾಗಿದೆ.  ಈ ವಿಡಿಯೋ ಮತದಾರರ ಮೊಬೈಲ್‌ಗೆ ಬರುತ್ತಿದ್ದು, ಅಭಿವೃದ್ಧಿಯ ಬಗ್ಗೆ ಇದರಲ್ಲಿ ಪ್ರಸ್ತಾಪವೇ ಇಲ್ಲ ಎಂಬ ಆಕ್ಷೇಪ ಕೇಳಿ ಬರುತ್ತಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!