ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

Suvarna News   | Asianet News
Published : Sep 13, 2021, 10:48 AM ISTUpdated : Sep 13, 2021, 10:56 AM IST

ತೈಲ ಬೆಲೆ, ಅಡುಗೆ ಅನಿಲ ಸಿಲಿಂಡರ್‌ ದರ ಹೆಚ್ಚಳ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆಗೆ ಮುಂದಾಗಿದೆ. 

ಬೆಂಗಳೂರು (ಸೆ. 13): ತೈಲ ಬೆಲೆ, ಅಡುಗೆ ಅನಿಲ ಸಿಲಿಂಡರ್‌ ದರ ಹೆಚ್ಚಳ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಆಗಮಿಸುವ ಮೂಲಕ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ಬೆಲೆ ಏರಿಕೆ ವಿರುದ್ಧ ‘100 ನಾಟೌಟ್‌’ ಸೇರಿದಂತೆ ಹಲವಾರು ಪ್ರತಿಭಟನೆ ನಡೆಸಿದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ದರ ಇಳಿಕೆಗೆ ಆಗ್ರಹಿಸಿ ಎತ್ತಿನಗಾಡಿ ಚಲೋ ಮೂಲಕ ಪ್ರತಿಭಟಿಸಲು ನಿರ್ಧರಿಸಿರುವುದಾಗಿ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?