ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

Published : Aug 04, 2022, 10:57 AM IST

ಸಿದ್ದರಾಮೋತ್ಸವ ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. 

ದಾವಣಗೆರೆ (ಆ. 04): ಸಿದ್ದರಾಮೋತ್ಸವ (Siddaramothsava) ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕಾಂಗ್ರೆಸ್‌ ಕೂಡಾ ಕಾರ್ಯೋನ್ಮುಖವಾಗಿದೆ. 

'ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ನನ್ನ ನಡುವೆ ಬಿರುಕಿದೆ ಎಂಬುದು ಇತರೆ ಪಕ್ಷಗಳ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ. ರಾಜ್ಯದ ಭ್ರಷ್ಟ, ಕೋಮುವಾದಿ ಹಾಗೂ ಜನ ಪೀಡಕವಾಗಿರುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಲು ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಶ್ರಮಿಸುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more