ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

Published : Aug 04, 2022, 10:57 AM IST

ಸಿದ್ದರಾಮೋತ್ಸವ ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. 

ದಾವಣಗೆರೆ (ಆ. 04): ಸಿದ್ದರಾಮೋತ್ಸವ (Siddaramothsava) ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕಾಂಗ್ರೆಸ್‌ ಕೂಡಾ ಕಾರ್ಯೋನ್ಮುಖವಾಗಿದೆ. 

'ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ನನ್ನ ನಡುವೆ ಬಿರುಕಿದೆ ಎಂಬುದು ಇತರೆ ಪಕ್ಷಗಳ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ. ರಾಜ್ಯದ ಭ್ರಷ್ಟ, ಕೋಮುವಾದಿ ಹಾಗೂ ಜನ ಪೀಡಕವಾಗಿರುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಲು ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಶ್ರಮಿಸುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more