ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

Published : Aug 04, 2022, 10:57 AM IST

ಸಿದ್ದರಾಮೋತ್ಸವ ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. 

ದಾವಣಗೆರೆ (ಆ. 04): ಸಿದ್ದರಾಮೋತ್ಸವ (Siddaramothsava) ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕಾಂಗ್ರೆಸ್‌ ಕೂಡಾ ಕಾರ್ಯೋನ್ಮುಖವಾಗಿದೆ. 

'ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ನನ್ನ ನಡುವೆ ಬಿರುಕಿದೆ ಎಂಬುದು ಇತರೆ ಪಕ್ಷಗಳ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ. ರಾಜ್ಯದ ಭ್ರಷ್ಟ, ಕೋಮುವಾದಿ ಹಾಗೂ ಜನ ಪೀಡಕವಾಗಿರುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಲು ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಶ್ರಮಿಸುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more