ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

ಸಿದ್ದರಾಮೋತ್ಸವ ಬಳಿಕ ಸಂಚಲನ, ಪಕ್ಷ ಅಧಿಕಾರಕ್ಕೆ ತರಲು 'ಕೈ' ಸಂಕಲ್ಪ

Published : Aug 04, 2022, 10:57 AM IST

ಸಿದ್ದರಾಮೋತ್ಸವ ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. 

ದಾವಣಗೆರೆ (ಆ. 04): ಸಿದ್ದರಾಮೋತ್ಸವ (Siddaramothsava) ಸಮಾವೇಶದ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಉಂಟಾಗಿದೆ. ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಈಗ ಇನ್ನಷ್ಟು ಚರ್ಚೆಯಾಗುತ್ತಿದೆ. ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶನವಾಗಿದ್ದು, ಕಾರ್ಯಕರ್ತರಿಗೆ ಪಾಸಿಟಿವ್ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕಾಂಗ್ರೆಸ್‌ ಕೂಡಾ ಕಾರ್ಯೋನ್ಮುಖವಾಗಿದೆ. 

'ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ನನ್ನ ನಡುವೆ ಬಿರುಕಿದೆ ಎಂಬುದು ಇತರೆ ಪಕ್ಷಗಳ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ. ರಾಜ್ಯದ ಭ್ರಷ್ಟ, ಕೋಮುವಾದಿ ಹಾಗೂ ಜನ ಪೀಡಕವಾಗಿರುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಲು ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಶ್ರಮಿಸುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more