ಹಿಂದ ಹೋರಾಟಕ್ಕೆ ವಿರೋಧ: ಸಿದ್ದರಾಮಯ್ಯ ನೇತೃತ್ವದಲ್ಲೇ ಕುರುಬರ ಸಮಾವೇಶ

ಹಿಂದ ಹೋರಾಟಕ್ಕೆ ವಿರೋಧ: ಸಿದ್ದರಾಮಯ್ಯ ನೇತೃತ್ವದಲ್ಲೇ ಕುರುಬರ ಸಮಾವೇಶ

Suvarna News   | Asianet News
Published : Feb 18, 2021, 04:50 PM IST

ಕುರುಬರ ಸಮಾವೇಶಕ್ಕೆ ಕಾಂಗ್ರೆಸ್‌ ಪ್ಲಾನ್| ಸಿದ್ದು ನೇತೃತ್ವದಲ್ಲೇ ಮಾ. 21 ಎಂದು ಸಮಾವೇಶ| ಕಲಬುರಗಿಯಲ್ಲಿ ನಡೆಯಲಿರುವ ಕುರುಬರ ಸಮಾವೇಶ| ಹಿಂದ ಸಮಾವೇಶಕ್ಕೆ ಪಕ್ಷದ ಹಿರಿಯರಿಂದ ವಿರೋಧ|  

ಕಲಬುರಗಿ(ಫೆ.18): ಕುರುಬರ ಸಮಾವೇಶಕ್ಕೆ ಕಾಂಗ್ರೆಸ್‌ ಪ್ಲಾನ್‌ ಮಾಡಿದೆ ಎಂದು ತಿಳಿದು ಬಂದಿದೆ. ಹೌದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮಾ. 21 ಎಂದು ಕಲಬುರಗಿಯಲ್ಲಿ ಸಮಾವೇಶ ನಡೆಯಲಿದೆ. ಹಿಂದ ಸಮಾವೇಶವನ್ನ ಕೈಬಿಟ್ಟು, ಕುರುಬರ ಸಮಾವೇಶಕ್ಕೆ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ. ಹಿಂದ ಸಮಾವೇಶಕ್ಕೆ ಪಕ್ಷದ ಹಿರಿಯರು ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದ ಸಮಾವೇಶವನ್ನ ಸದ್ಯಕ್ಕೆ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. 

ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!