ಹಿಂದ ಹೋರಾಟಕ್ಕೆ ವಿರೋಧ: ಸಿದ್ದರಾಮಯ್ಯ ನೇತೃತ್ವದಲ್ಲೇ ಕುರುಬರ ಸಮಾವೇಶ

ಹಿಂದ ಹೋರಾಟಕ್ಕೆ ವಿರೋಧ: ಸಿದ್ದರಾಮಯ್ಯ ನೇತೃತ್ವದಲ್ಲೇ ಕುರುಬರ ಸಮಾವೇಶ

Suvarna News   | Asianet News
Published : Feb 18, 2021, 04:50 PM IST

ಕುರುಬರ ಸಮಾವೇಶಕ್ಕೆ ಕಾಂಗ್ರೆಸ್‌ ಪ್ಲಾನ್| ಸಿದ್ದು ನೇತೃತ್ವದಲ್ಲೇ ಮಾ. 21 ಎಂದು ಸಮಾವೇಶ| ಕಲಬುರಗಿಯಲ್ಲಿ ನಡೆಯಲಿರುವ ಕುರುಬರ ಸಮಾವೇಶ| ಹಿಂದ ಸಮಾವೇಶಕ್ಕೆ ಪಕ್ಷದ ಹಿರಿಯರಿಂದ ವಿರೋಧ|  

ಕಲಬುರಗಿ(ಫೆ.18): ಕುರುಬರ ಸಮಾವೇಶಕ್ಕೆ ಕಾಂಗ್ರೆಸ್‌ ಪ್ಲಾನ್‌ ಮಾಡಿದೆ ಎಂದು ತಿಳಿದು ಬಂದಿದೆ. ಹೌದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮಾ. 21 ಎಂದು ಕಲಬುರಗಿಯಲ್ಲಿ ಸಮಾವೇಶ ನಡೆಯಲಿದೆ. ಹಿಂದ ಸಮಾವೇಶವನ್ನ ಕೈಬಿಟ್ಟು, ಕುರುಬರ ಸಮಾವೇಶಕ್ಕೆ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ. ಹಿಂದ ಸಮಾವೇಶಕ್ಕೆ ಪಕ್ಷದ ಹಿರಿಯರು ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದ ಸಮಾವೇಶವನ್ನ ಸದ್ಯಕ್ಕೆ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. 

ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!