ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

Suvarna News   | Asianet News
Published : Aug 14, 2021, 12:22 PM IST

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಆ. 13): ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ.

ಸಿಲ್ಕ್‌ ಬೋರ್ಡ್ ಚೇರ್ಮನ್ ಹುದ್ದೆ ಕೊಡಿಸುತ್ತೇನೆಂದು ಆನಂದ್ ಕುಮಾರ್ ಎಂಬುವವರಿಗೆ 1.5 ಕೋಟಿ ರೂ ವಂಚನೆ, ರಾಮಯ್ಯ ಕಾಲೇಜು ಮೆಡಿಕಲ್ ಸೀಟು ಕೊಡಿಸುತ್ತೇನೆಂದು ಪ್ರೀತಂ ಎಂಬುವವರಿಗೆ 1.85 ಕೊಟಿ ರೂ ವಂಚನೆ, ಕೇಂದ್ರ ಸರ್ಕಾರದ ಉನ್ನತ ಹುದ್ದೆ ಕೊಡಿಸುತ್ತೇನೆಂದು ನಿವೃತ್ತ ನ್ಯಾಯಮೂರ್ತಿಗಳಿಗೆ 8.27 ಕೋಟಿ ರೂ ವಂಚಿಸಿದ್ದಾನೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!