ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

Suvarna News   | Asianet News
Published : Aug 14, 2021, 12:22 PM IST

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಆ. 13): ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ.

ಸಿಲ್ಕ್‌ ಬೋರ್ಡ್ ಚೇರ್ಮನ್ ಹುದ್ದೆ ಕೊಡಿಸುತ್ತೇನೆಂದು ಆನಂದ್ ಕುಮಾರ್ ಎಂಬುವವರಿಗೆ 1.5 ಕೋಟಿ ರೂ ವಂಚನೆ, ರಾಮಯ್ಯ ಕಾಲೇಜು ಮೆಡಿಕಲ್ ಸೀಟು ಕೊಡಿಸುತ್ತೇನೆಂದು ಪ್ರೀತಂ ಎಂಬುವವರಿಗೆ 1.85 ಕೊಟಿ ರೂ ವಂಚನೆ, ಕೇಂದ್ರ ಸರ್ಕಾರದ ಉನ್ನತ ಹುದ್ದೆ ಕೊಡಿಸುತ್ತೇನೆಂದು ನಿವೃತ್ತ ನ್ಯಾಯಮೂರ್ತಿಗಳಿಗೆ 8.27 ಕೋಟಿ ರೂ ವಂಚಿಸಿದ್ದಾನೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!