ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

Suvarna News   | Asianet News
Published : Aug 14, 2021, 12:22 PM IST

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಆ. 13): ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ.

ಸಿಲ್ಕ್‌ ಬೋರ್ಡ್ ಚೇರ್ಮನ್ ಹುದ್ದೆ ಕೊಡಿಸುತ್ತೇನೆಂದು ಆನಂದ್ ಕುಮಾರ್ ಎಂಬುವವರಿಗೆ 1.5 ಕೋಟಿ ರೂ ವಂಚನೆ, ರಾಮಯ್ಯ ಕಾಲೇಜು ಮೆಡಿಕಲ್ ಸೀಟು ಕೊಡಿಸುತ್ತೇನೆಂದು ಪ್ರೀತಂ ಎಂಬುವವರಿಗೆ 1.85 ಕೊಟಿ ರೂ ವಂಚನೆ, ಕೇಂದ್ರ ಸರ್ಕಾರದ ಉನ್ನತ ಹುದ್ದೆ ಕೊಡಿಸುತ್ತೇನೆಂದು ನಿವೃತ್ತ ನ್ಯಾಯಮೂರ್ತಿಗಳಿಗೆ 8.27 ಕೋಟಿ ರೂ ವಂಚಿಸಿದ್ದಾನೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!