ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

ಯಾರಿಗೆಲ್ಲಾ ವಂಚಿಸಿದ್ದೇನೆ ಎಂದು ಬಾಯ್ಬಿಟ್ಟ ವಂಚಕ ಯುವರಾಜ್ ಸ್ವಾಮಿ.!

Suvarna News   | Asianet News
Published : Aug 14, 2021, 12:22 PM IST

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಆ. 13): ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೆಸರಲ್ಲಿ ಯಾರಿಗೆಲ್ಲಾ ವಂಚನೆ ಮಾಡಲಾಗಿದೆ ಎಂದು ಯುವರಾಜ್ ಸ್ವಾಮಿ ಬಾಯ್ಬಿಟ್ಟಿದ್ದಾರೆ.

ಸಿಲ್ಕ್‌ ಬೋರ್ಡ್ ಚೇರ್ಮನ್ ಹುದ್ದೆ ಕೊಡಿಸುತ್ತೇನೆಂದು ಆನಂದ್ ಕುಮಾರ್ ಎಂಬುವವರಿಗೆ 1.5 ಕೋಟಿ ರೂ ವಂಚನೆ, ರಾಮಯ್ಯ ಕಾಲೇಜು ಮೆಡಿಕಲ್ ಸೀಟು ಕೊಡಿಸುತ್ತೇನೆಂದು ಪ್ರೀತಂ ಎಂಬುವವರಿಗೆ 1.85 ಕೊಟಿ ರೂ ವಂಚನೆ, ಕೇಂದ್ರ ಸರ್ಕಾರದ ಉನ್ನತ ಹುದ್ದೆ ಕೊಡಿಸುತ್ತೇನೆಂದು ನಿವೃತ್ತ ನ್ಯಾಯಮೂರ್ತಿಗಳಿಗೆ 8.27 ಕೋಟಿ ರೂ ವಂಚಿಸಿದ್ದಾನೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?