'ಮಹಾನ್ ನಾಯಕ' ಎಂದ ಕೂಡಲೇ ಹೆಗಲು ಮುಟ್ಟಿಕೊಂಡಿದ್ಹೇಕೆ ಡಿಕೆಶಿ..?

'ಮಹಾನ್ ನಾಯಕ' ಎಂದ ಕೂಡಲೇ ಹೆಗಲು ಮುಟ್ಟಿಕೊಂಡಿದ್ಹೇಕೆ ಡಿಕೆಶಿ..?

Suvarna News   | Asianet News
Published : Mar 15, 2021, 12:05 PM ISTUpdated : Mar 15, 2021, 12:09 PM IST

ಸೀಡಿ 100 ಪರ್ಸೆಂಟ್ ನಕಲಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ಹಿಂದೆ ಮಹಾನ್ ನಾಯಕ ಇದ್ದಾರೆ ಎಂದು ಜಾರಕಿಹೊಳಿ ಹೇಳಿದ್ದೇ ತಡ, ಯಾರು ಆ ಮಹಾ ನಾಯಕ ಎಂಬ ಪ್ರಶ್ನೆ ಎದ್ದಿದೆ.

ಬೆಂಗಳೂರು (ಮಾ. 15): ಸೀಡಿ 100 ಪರ್ಸೆಂಟ್ ನಕಲಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ಹಿಂದೆ ಮಹಾನ್ ನಾಯಕ ಇದ್ದಾರೆ ಎಂದು ಜಾರಕಿಹೊಳಿ ಹೇಳಿದ್ದೇ ತಡ, ಯಾರು ಆ ಮಹಾ ನಾಯಕ ಎಂಬ ಪ್ರಶ್ನೆ ಎದ್ದಿದೆ. ಇದರ ಬೆನ್ನಲ್ಲೇ, ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ. ಇದರಲ್ಲಿ ಯಾರಾರ‍ಯರು ಇದ್ದಾರೆ ಎಂದು ಗೊತ್ತಿದೆ. ಆದರೆ ಇದಕ್ಕೆಲ್ಲಾ ಹೆದರುವ ಮಗ ಈ ಡಿಕೆಶಿ ಅಲ್ಲ ಎಂದಿದ್ದಾರೆ. ಹಾಗಾದರೆ ಆ ಮಹಾನಾಯಕ ಡಿಕೆಶಿನಾ..? ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ..? 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!