'ಮಹಾನ್ ನಾಯಕ' ಎಂದ ಕೂಡಲೇ ಹೆಗಲು ಮುಟ್ಟಿಕೊಂಡಿದ್ಹೇಕೆ ಡಿಕೆಶಿ..?

'ಮಹಾನ್ ನಾಯಕ' ಎಂದ ಕೂಡಲೇ ಹೆಗಲು ಮುಟ್ಟಿಕೊಂಡಿದ್ಹೇಕೆ ಡಿಕೆಶಿ..?

Suvarna News   | Asianet News
Published : Mar 15, 2021, 12:05 PM ISTUpdated : Mar 15, 2021, 12:09 PM IST

ಸೀಡಿ 100 ಪರ್ಸೆಂಟ್ ನಕಲಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ಹಿಂದೆ ಮಹಾನ್ ನಾಯಕ ಇದ್ದಾರೆ ಎಂದು ಜಾರಕಿಹೊಳಿ ಹೇಳಿದ್ದೇ ತಡ, ಯಾರು ಆ ಮಹಾ ನಾಯಕ ಎಂಬ ಪ್ರಶ್ನೆ ಎದ್ದಿದೆ.

ಬೆಂಗಳೂರು (ಮಾ. 15): ಸೀಡಿ 100 ಪರ್ಸೆಂಟ್ ನಕಲಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ಹಿಂದೆ ಮಹಾನ್ ನಾಯಕ ಇದ್ದಾರೆ ಎಂದು ಜಾರಕಿಹೊಳಿ ಹೇಳಿದ್ದೇ ತಡ, ಯಾರು ಆ ಮಹಾ ನಾಯಕ ಎಂಬ ಪ್ರಶ್ನೆ ಎದ್ದಿದೆ. ಇದರ ಬೆನ್ನಲ್ಲೇ, ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ. ಇದರಲ್ಲಿ ಯಾರಾರ‍ಯರು ಇದ್ದಾರೆ ಎಂದು ಗೊತ್ತಿದೆ. ಆದರೆ ಇದಕ್ಕೆಲ್ಲಾ ಹೆದರುವ ಮಗ ಈ ಡಿಕೆಶಿ ಅಲ್ಲ ಎಂದಿದ್ದಾರೆ. ಹಾಗಾದರೆ ಆ ಮಹಾನಾಯಕ ಡಿಕೆಶಿನಾ..? ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ..? 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!