ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಷಡ್ಯಂತ್ರ..!

ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಷಡ್ಯಂತ್ರ..!

Naveen Kodase   | Asianet News
Published : Jun 05, 2020, 06:16 PM IST

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕರಿಸಿದ್ದ ಕೆಲವರಿಂದಲೇ ಸಿಎಂ ಬಿಎಸ್‌ವೈ ಕುರ್ಚಿ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದರು. ಈ ಕುರಿತಂತೆ ಗುಪ್ತಚರದಳ ಸಿಕ್ಕ ಮಾಹಿತಿ ತಿಳಿದು ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು(ಜೂ.05): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ರಚನೆಗೆ ಸಾಥ್ ನೀಡಿದ್ದವರೇ ಅವರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಲು ಸಂಚು ರೂಪಿಸಿದ್ದರು ಎನ್ನುವ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕರಿಸಿದ್ದ ಕೆಲವರಿಂದಲೇ ಸಿಎಂ ಬಿಎಸ್‌ವೈ ಕುರ್ಚಿ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದರು. ಈ ಕುರಿತಂತೆ ಗುಪ್ತಚರದಳ ಸಿಕ್ಕ ಮಾಹಿತಿ ತಿಳಿದು ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಕೆಲವು ದಿನಗಳ ಹಿಂದೆ ಉಮೇಶ್ ಕತ್ತಿ ನೇತೃತ್ವದಲ್ಲಿ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕರು ಸಭೆ ಸೇರಿ ಬಂಡಾಯದ ಬಾವುಟ ಹಾರಿಸಿದ್ದರು. ಆದರೆ 24 ಗಂಟೆಗಳೊಳಗಾಗಿ ಹೈಕಮಾಂಡ್ ಈ ಬಂಡಾಯವನ್ನು ಹತ್ತಿಕ್ಕಿತ್ತು.
ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದವರು ಯಾರು? ಆ ಸಂಚು ಹೇಗಿತ್ತು ಎನ್ನುವುದನ್ನು ಸುವರ್ಣ ನ್ಯೂಸ್ ತನ್ನ ಬಿಗ್ ಎಕ್ಸ್‌ಕ್ಲೂಸಿವ್‌ನಲ್ಲಿ ಬಿಚ್ಚಿಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!