ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಷಡ್ಯಂತ್ರ..!

ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಷಡ್ಯಂತ್ರ..!

Naveen Kodase   | Asianet News
Published : Jun 05, 2020, 06:16 PM IST

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕರಿಸಿದ್ದ ಕೆಲವರಿಂದಲೇ ಸಿಎಂ ಬಿಎಸ್‌ವೈ ಕುರ್ಚಿ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದರು. ಈ ಕುರಿತಂತೆ ಗುಪ್ತಚರದಳ ಸಿಕ್ಕ ಮಾಹಿತಿ ತಿಳಿದು ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು(ಜೂ.05): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ರಚನೆಗೆ ಸಾಥ್ ನೀಡಿದ್ದವರೇ ಅವರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಲು ಸಂಚು ರೂಪಿಸಿದ್ದರು ಎನ್ನುವ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕರಿಸಿದ್ದ ಕೆಲವರಿಂದಲೇ ಸಿಎಂ ಬಿಎಸ್‌ವೈ ಕುರ್ಚಿ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದರು. ಈ ಕುರಿತಂತೆ ಗುಪ್ತಚರದಳ ಸಿಕ್ಕ ಮಾಹಿತಿ ತಿಳಿದು ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಕೆಲವು ದಿನಗಳ ಹಿಂದೆ ಉಮೇಶ್ ಕತ್ತಿ ನೇತೃತ್ವದಲ್ಲಿ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕರು ಸಭೆ ಸೇರಿ ಬಂಡಾಯದ ಬಾವುಟ ಹಾರಿಸಿದ್ದರು. ಆದರೆ 24 ಗಂಟೆಗಳೊಳಗಾಗಿ ಹೈಕಮಾಂಡ್ ಈ ಬಂಡಾಯವನ್ನು ಹತ್ತಿಕ್ಕಿತ್ತು.
ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದವರು ಯಾರು? ಆ ಸಂಚು ಹೇಗಿತ್ತು ಎನ್ನುವುದನ್ನು ಸುವರ್ಣ ನ್ಯೂಸ್ ತನ್ನ ಬಿಗ್ ಎಕ್ಸ್‌ಕ್ಲೂಸಿವ್‌ನಲ್ಲಿ ಬಿಚ್ಚಿಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!