ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಷಡ್ಯಂತ್ರ..!

ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಷಡ್ಯಂತ್ರ..!

Naveen Kodase   | Asianet News
Published : Jun 05, 2020, 06:16 PM IST

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕರಿಸಿದ್ದ ಕೆಲವರಿಂದಲೇ ಸಿಎಂ ಬಿಎಸ್‌ವೈ ಕುರ್ಚಿ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದರು. ಈ ಕುರಿತಂತೆ ಗುಪ್ತಚರದಳ ಸಿಕ್ಕ ಮಾಹಿತಿ ತಿಳಿದು ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು(ಜೂ.05): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ರಚನೆಗೆ ಸಾಥ್ ನೀಡಿದ್ದವರೇ ಅವರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಲು ಸಂಚು ರೂಪಿಸಿದ್ದರು ಎನ್ನುವ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕರಿಸಿದ್ದ ಕೆಲವರಿಂದಲೇ ಸಿಎಂ ಬಿಎಸ್‌ವೈ ಕುರ್ಚಿ ಅಲುಗಾಡಿಸಲು ಷಡ್ಯಂತ್ರ ರೂಪಿಸಿದ್ದರು. ಈ ಕುರಿತಂತೆ ಗುಪ್ತಚರದಳ ಸಿಕ್ಕ ಮಾಹಿತಿ ತಿಳಿದು ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಕೆಲವು ದಿನಗಳ ಹಿಂದೆ ಉಮೇಶ್ ಕತ್ತಿ ನೇತೃತ್ವದಲ್ಲಿ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕರು ಸಭೆ ಸೇರಿ ಬಂಡಾಯದ ಬಾವುಟ ಹಾರಿಸಿದ್ದರು. ಆದರೆ 24 ಗಂಟೆಗಳೊಳಗಾಗಿ ಹೈಕಮಾಂಡ್ ಈ ಬಂಡಾಯವನ್ನು ಹತ್ತಿಕ್ಕಿತ್ತು.
ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದವರು ಯಾರು? ಆ ಸಂಚು ಹೇಗಿತ್ತು ಎನ್ನುವುದನ್ನು ಸುವರ್ಣ ನ್ಯೂಸ್ ತನ್ನ ಬಿಗ್ ಎಕ್ಸ್‌ಕ್ಲೂಸಿವ್‌ನಲ್ಲಿ ಬಿಚ್ಚಿಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!