ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

ಸೇವೆ ಖಾಯಂಗೊಳಿಸಿ: ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಮುಷ್ಕರ: ಸಾಮೂಹಿಕ ರಾಜೀನಾಮೆ?

Published : Jul 07, 2020, 11:24 AM ISTUpdated : Jul 07, 2020, 11:26 AM IST

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ರಾಜ್ಯದಲ್ಲಿ ಸದ್ಯ ಕೊರೋನಾ ಅಟ್ಟಹಾಸ ತಾರಕಕ್ಕೇರಿದೆ ಹೀಗಿರುವಾಗ ಗುತ್ತಿಗೆ ವೈದ್ಯರು ಸೇವೆ ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. 

ಹೌದು ಸೋಮವಾರ ಕಪ್ಪುಪಟ್ಟಿ ಕಟ್ಟಿ ಕಾರ್ಯ ನಿರ್ವಹಿಸಿದ್ದ 507 ವೈದ್ಯರು ತಮ್ಮ ಮನವಿ ಆಲಿಸದ ಸರ್ಕಾರದ ವಿರುದ್ಧ ಉಪಹಾಸವಿದ್ದು ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ. 

ಇಷ್ಟಾದರೂ ಸರ್ಕಾರ ತಮ್ಮ ಮನವಿ ಆಲಿಸದೆ ಸೇವೆ ಖಾಯಂಗೊಳಿಸದಿದ್ದಲ್ಲಿ ಬುಧವಾರದಿಂದ ಸೇವೆಯಿಂದಲೇ ವೈದ್ಯರು ದೂರ ಉಳಿಯಲು ನಿರ್ಧರಿಸಿದ್ದಾರೆ. ಒಂದು ವೇಳೆ ಸರ್ಕಾರ ಮನವಿ ಆಲಿಸದೇ ವೈದ್ಯರು ಸೇವೆಯಿಂದ ದೂರ ಉಳಿದರೆ ಹಳ್ಳಿಗಳಲ್ಲಿ ಚಿಕಿತ್ಸೆಗೆ ಬಹಳ ಕಷ್ಟವಾಗಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ಕ್ಲಿಕ್ ಮಾಡಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!